Close Menu
SK Media NewsSK Media News
    What's Hot

    ಎಸ್.ಐ.ಆರ್ (SIR): ದ.ಕ ಜಿಲ್ಲೆಯಲ್ಲಿ 16.10 ಲಕ್ಷ ಫಾರಂ ಡಿಜಿಟೈಸ್

    July 30, 2026

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗುರು ಪೂರ್ಣಿಮೆ, ಲಕ್ಷ ತುಳಸಿ ಅರ್ಚನೆ

    July 30, 2026

    ಮಂಗಳೂರಿನ ಐತಿಹಾಸಿಕ ಕ್ಷೇತ್ರ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇಂದು ವಿಜೃಂಭಣೆಯಿಂದ ನಡೆದ ಗುರುಪೂರ್ಣಿಮೆ ಆಚರಣೆ

    July 29, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » “ಊರು ಬೋಡು ಪುದರ್ ಬೊಡ್ಚಿ”
    ಕರಾವಳಿ

    “ಊರು ಬೋಡು ಪುದರ್ ಬೊಡ್ಚಿ”

    July 19, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಕಾರ್ಕಳ: ಚೈತನ್ಯ ಕಲಾವಿದರು ಬೈಲೂರು ಇವರ ಈ ವರ್ಷದ ತುಳು ಹಾಸ್ಯಮಯ ನಾಟಕ “ಊರು ಬೋಡು ಪುದರ್ ಬೊಡ್ಚಿ” ಇದರ ಶುಭ ಮುಹೂರ್ತ ಕಾರ್ಯಕ್ರಮ ಜುಲೈ 16ರಂದು ಬೈಲೂರು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯಿತು.

    ಅರ್ಚಕರಾದ ನಾರಾಯಣ ಭಟ್ ಕೌಡೂರು ನಾಟಕ ಮುಹೂರ್ತದ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿ ನಾಟಕದ ಯಶಸ್ವಿಗಾಗಿ ದೇವರಲ್ಲಿ ಪ್ರಾರ್ಥಿಸಿದರು.

    ತಂಡದ ಸಾರಥಿ ನಾಟಕದ ಕರ್ತೃ ಪ್ರಸನ್ನ ಶೆಟ್ಟಿ ಬೈಲೂರು , ಪದ್ಮರಾಜ ಹೆಗ್ಡೆ, ಹರೀಶ್ ಶೆಟ್ಟಿ, ಹರಿಜೀವನ ಹೆಗ್ಡೆ, ಕುಟ್ಟಿ ಶೇರಿಗಾರ್, ಗುಣಕರ ಶೆಟ್ಟಿ, ಶರತ್ ಉಚ್ಚಿಲ, ದಿಲೀಪ್ ಶೆಟ್ಟಿ, ಸದಾನಂದ ಸಾಲಿಯನ್, ಪ್ರಸಾದ್ ಐಸಿರ, ಗುರುರಾಜ್ ಮಾಡ, ಕೃಷ್ಣ ಶೆಟ್ಟಿ, ರಾಜೇಂದ್ರ ಶೆಟ್ಟಿ, ಸುಬ್ರಮಣ್ಯ ಬೈಲೂರು, ವಿಶ್ವೇಶ್ ಕೌಡೂರು, ಸುರೇಶ್ ಶೆಟ್ಟಿ, ಚೈತನ್ಯ ಕಲಾವಿದರು ತಂಡದ ಸದಸ್ಯರು ಮತ್ತಿತರರು ಉಪಸ್ಥಿರಿದ್ದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleರಾಜ್ಯದ ಎಲ್ಲಾ ಆಸ್ಪತ್ರೆ, ಶಾಲಾ ಆವರಣಗಳ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ ನಿಷೇಧ: ಆರೋಗ್ಯ ಸಚಿವ ಯುಟಿ ಖಾದರ್ ಖಡಕ್ ನಿರ್ಧಾರ
    Next Article ಡಾ| ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಸಭಾಭವನದ ನಿರ್ಮಾಣ: ಮುಂಬೈಯಲ್ಲಿ ಸಮಾಲೋಚನ ಸಭೆ – ಡಿಸೆಂಬರ್ ನಲ್ಲಿ ಲೋಕಾರ್ಪಣೆ: ಐಕಳ

    Related Posts

    ಕರಾವಳಿ

    ಎಸ್.ಐ.ಆರ್ (SIR): ದ.ಕ ಜಿಲ್ಲೆಯಲ್ಲಿ 16.10 ಲಕ್ಷ ಫಾರಂ ಡಿಜಿಟೈಸ್

    July 30, 2026
    ಕರಾವಳಿ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗುರು ಪೂರ್ಣಿಮೆ, ಲಕ್ಷ ತುಳಸಿ ಅರ್ಚನೆ

    July 30, 2026
    ಕರಾವಳಿ

    ಮಂಗಳೂರಿನ ಐತಿಹಾಸಿಕ ಕ್ಷೇತ್ರ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇಂದು ವಿಜೃಂಭಣೆಯಿಂದ ನಡೆದ ಗುರುಪೂರ್ಣಿಮೆ ಆಚರಣೆ

    July 29, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.