Close Menu
SK Media NewsSK Media News
    What's Hot

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್
    ಕರ್ನಾಟಕ

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    October 15, 20251 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜು. 16 : ನಗರದ ಹಲಸೂರು ಕೆರೆ ಬಳಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಎಂಬಾತನ ಹತ್ಯೆ ನಡೆದಿತ್ತು.ಈ ಕೊಲೆ ಸಂಬಂಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ಅಲ್ಲದೆ ಜಗದೀಶ್, ಕಿರಣ್, ವಿಮಲ್ ಮತ್ತು ಅನಿಲ್ ಎಂಬವವರ ಮೇಲೂ ಎಫ್ಐಆರ್ ದಾಖಲಾಗಿದೆ.

    ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಅವರ ಮೇಲೆ ಹಲಸೂರು ಕೆರೆಯ ಬಳಿಯ ಅವರ ನಿವಾಸದ ಬಳಿ ಐದು ಜನರ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಹಲ್ಲೆಯ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅವರ ತಾಯಿ ವಿಜಯಲಕ್ಷ್ಮಿ ಅವರು ಭಾರತಿನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

    Share. Facebook Twitter Pinterest LinkedIn Email WhatsApp
    Previous Articleಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್
    Next Article ಶ್ರೀ ಮಂಜುನಾಥ ದೇವರ ಐತಿಹಾಸಿಕ ದೇವಸ್ಥಾನ ಶ್ರೀ ಕ್ಷೇತ್ರ ಕದ್ರಿಯ ಬಗ್ಗೆ ನಿಮಗೆಷ್ಟು ಗೊತ್ತು ?

    Related Posts

    ಕರ್ನಾಟಕ

    ಬಾಗಲಕೋಟೆ : ನಡು ರಸ್ತೆಯಲ್ಲಿ ಹೊತ್ತಿ ಉರಿದ ಲಾರಿ

    October 15, 2025
    ಕರ್ನಾಟಕ

    ಬೆಂಗಳೂರು ನಗರದಲ್ಲಿ ಭಾರಿ ಮಳೆ- ಗೋಡೆ ಕುಸಿದು ಮಹಿಳೆ ಮೃತ್ಯು

    October 15, 2025
    ಕರ್ನಾಟಕ

    ಅರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ : 11 ಮಂದಿ ಮೃತ್ಯು , 10 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    October 15, 2025
    Add A Comment
    Leave A Reply Cancel Reply

    Top Posts

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    “ಬಿರ್ದ್ ದ ಕಂಬುಲ” ತುಳು ಹಾಗೂ “ವೀರಕಂಬಳ” ಕನ್ನಡ ಸಿನಿಮಾ ಫೆ.27ರಂದು ರಾಜ್ಯಾದ್ಯಂತ ಬಿಡುಗಡೆ

    February 22, 2026
    About Us
    About Us

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Email : skmedianews@gmail.com
    Phone : +91 95914 89084

    Most Popular

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    “ಬಿರ್ದ್ ದ ಕಂಬುಲ” ತುಳು ಹಾಗೂ “ವೀರಕಂಬಳ” ಕನ್ನಡ ಸಿನಿಮಾ ಫೆ.27ರಂದು ರಾಜ್ಯಾದ್ಯಂತ ಬಿಡುಗಡೆ

    February 22, 2026
    Our Picks

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Facebook X (Twitter) Instagram Pinterest
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.