Close Menu
SK Media NewsSK Media News
    What's Hot

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಉರ್ವ ಶ್ರೀ ಕೊರಗಜ್ಜ ಕ್ಷೇತ್ರಕ್ಕೆ ಚಿನ್ನದ ಮುಟ್ಟಾಲೆ ಸಮರ್ಪಣೆ: ಕ್ಷೇತ್ರದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಶ್ಲಾಘನೆ 
    ಕರಾವಳಿ

    ಉರ್ವ ಶ್ರೀ ಕೊರಗಜ್ಜ ಕ್ಷೇತ್ರಕ್ಕೆ ಚಿನ್ನದ ಮುಟ್ಟಾಲೆ ಸಮರ್ಪಣೆ: ಕ್ಷೇತ್ರದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಶ್ಲಾಘನೆ 

    April 17, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಉರ್ವ ಬಳಿಯ ಶ್ರೀ ಕೊರಗಜ್ಜ ಕ್ಷೇತ್ರಕ್ಕೆ ಚಿನ್ನದ ಮುಟ್ಟಾಲೆ ಸಮರ್ಪಿಸುವ ಅಂಗವಾಗಿ ಧಾರ್ಮಿಕ ಸಭೆ ಗುರುವಾರ ಉರ್ವ ಮೈದಾನದಲ್ಲಿ ಜರಗಿತು.

    ಧಾರ್ಮಿಕ ಸಭೆ ಉದ್ಘಾಟಿಸಿದ ಶ್ರೀ ಕ್ಷೇತ್ರ ಕದ್ರಿ ದೇವಸ್ಥಾನದ ದೇರೆಬೈಲ್‌ ಶ್ರೀ ವಿಠಲದಾಸ ತಂತ್ರಿ ಅವರು ಮಾತನಾಡಿ, ಶ್ರೀ ಕ್ಷೇತ್ರ ಕದ್ರಿಗೂ ಕೊರಗಜ್ಜನಿಗೂ ಅವಿನಾಭಾವ ಸಂಬಂಧ ಇರುವ ಐತಿಹ್ಯವಿದೆ. ತುಳುನಾಡಿನಾದ್ಯಂತ ಅಪಾರ ಭಕ್ತರು ನಂಬುವ ಕೊರಗಜ್ಜನು ಸರ್ವರಿಗೂ ಒಳಿತನ್ನುಂಟುಮಾಡಲಿ ಎಂದರು.

    ಅಧ್ಯಕ್ಷತೆ ವಹಿಸಿದ ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಧಾರ್ಮಿಕ ಕ್ಷೇತ್ರದ ಆದಾಯದಲ್ಲಿ ನಿರ್ದಿಷ್ಟ ಮೊತ್ತವನ್ನು ವಿವಿಧ ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತಿರುವ ಕೊರಗಜ್ಜ ಕ್ಷೇತ್ರದ ಆಡಳಿತ ಮಂಡಳಿಯ ಕಾರ್ಯ ಸ್ತುತ್ಯರ್ಹವಾಗಿದೆ ಎಂದರು.

    ಮಠದಕಣಿ ಶನಿವಾರ ದೇವಸ್ಥಾನದ ಪ್ರಧಾನ ಅರ್ಚಕ ವಿದ್ಯಾಶಂಕರ್‌ ಭಟ್‌ ಅವರು ಮಾತನಾಡಿ, ಶ್ರೀ ಕ್ಷೇತ್ರದಲ್ಲಿ ಭಕ್ತರ ಸಂಕಷ್ಟ ನಿವಾರಣೆ ಮಾಡುವ ಕೊರಗಜ್ಜನ ನಿಜ ಅರ್ಥದ ಸಾನ್ನಿಧ್ಯ ಇರುವುದರಿಂದಲೇ ಸುಂದರ ವಿನ್ಯಾಸದ ಚಿನ್ನದ ಮುಟ್ಟಾಲೆಯನ್ನು ಕೊರಗಜ್ಜನಿಗೆ ಸಮರ್ಪಿಸಲು ಸಾಧ್ಯವಾಗಿದೆ ಎಂದರು.

    ಜನಪದ ವಿದ್ವಾಂಸ ಡಾ|ಗಣೇಶ್‌ ಅಮೀನ್‌ ಸಂಕಮಾರ್‌ ಅವರು ಮಾತನಾಡಿ, ಅಪಾರ ಭಕ್ತರ ಸಹಕಾರದಿಂದ ಭವ್ಯ ಮೆರವಣಿಗೆಯ ಮೂಲಕ ಚಿನ್ನದ ಮುಟ್ಟಾಳೆಯನ್ನು ಕೊರಗಜ್ಜನಿಗೆ ಸಮರ್ಪಿಸಿದ ಆಡಳಿತ ಸಮಿತಿಯ ಕಾರ್ಯ ಶ್ಲಾಘನೀಯ ಎಂದರು. ಮುಖ್ಯ ಅತಿಥಿಗಳಾಗಿ ದಿನೇಶ್‌ ಬಿ., ಜಗದೀಶ ಶೆಟ್ಟಿ, ರಾಧಾಕೃಷ್ಣ ಅಶೋಕನಗರ, ಪ್ರವೀಣ್‌ ಸುವರ್ಣ, ವಿಜಯಕುಮಾರ್‌, ವಿಘ್ನೇಶ್‌ ಶೆಟ್ಟಿ, ಮಂಜುಷಾ ರೈ, ದಿವಾಕರ ಶೆಟ್ಟಿ, ಅನಿಲ್‌ ಶರ್ಮಾ, ಶ್ರೀಧರ್‌ ಕುಮಾರ್‌, ಬಾಲಕೃಷ್ಣ ಗುರಿಕಾರ, ಅರುಣ್‌ ಕುಮಾರ್‌, ಪೂವಪ್ಪ ಅಮೀನ್‌, ಬಾಬಾ ಅಲಂಕಾರ್‌, ವಸಂತ ಉರ್ವಸ್ಟೋರ್‌, ನಂದನ್‌ ಮಲ್ಯ, ಮನೋಜ್‌ ಕುಮಾರ್‌, ರಕ್ಷಿತ್‌ ಸಾಲ್ಯಾನ್‌, ನಿತಿನ್‌ ಬಿ. ಸಾಲ್ಯಾನ್‌, ಟಿ.ಎ.ಅಶೋಕನ್‌ ಮತ್ತಿತರರು ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ದೈವ ಚಾಕರಿ ಮಾಡುತ್ತಿರುವ ಪಾತ್ರಿ, ಮಧ್ಯಸ್ಥರು ಹಾಗೂ ಸಹಾಯಕರನ್ನು ಸನ್ಮಾನಿಸಲಾಯಿತು. ಆರೋಗ್ಯ ಸಮಸ್ಯೆಯುಳ್ಳವರಿಗೆ ಸಹಾಯಹಸ್ತ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

    ಸತೀಶ್‌ ಶೆಟ್ಟಿ ಕೊಡಿಯಾಲಬೈಲ್‌ ಸ್ವಾಗತಿಸಿದರು. ದೀಪಕ್‌ ಅಡ್ಯಾರ್‌ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರಾಜೇಶ್‌ ಉರ್ವ ವಂದಿಸಿದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಶ್ರೀ ಶನೈಶ್ವರ ದೇವಸ್ಥಾನ, ಪದವು ಕುಲಶೇಖರ : ಏಪ್ರಿಲ್ 18 ರಿಂದ 24 ರವರೆಗೆ  ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ
    Next Article ಮಂಗಳೂರು ಹುಡುಗಿ ಕರೆನ್ ಕ್ಷಿತಿ ಸುವರ್ಣ ಅವರ ಫಿಲ್ಮ್ “ಸೆಪ್ಟಂಬರ್ 21” 79ನೇ ಕ್ಯಾನ್ಸ್ ಚಲನಚಿತ್ರೋತ್ಸವದ ಮಾರ್ಶೆ ಡು ಫಿಲ್ಮ್ ಪ್ರದರ್ಶನಕ್ಕೆ ಆಯ್ಕೆ

    Related Posts

    ಕರಾವಳಿ

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026
    ಕರಾವಳಿ

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026
    ಕರಾವಳಿ

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Add A Comment
    Leave A Reply Cancel Reply

    Top Posts

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    “ಬಿರ್ದ್ ದ ಕಂಬುಲ” ತುಳು ಹಾಗೂ “ವೀರಕಂಬಳ” ಕನ್ನಡ ಸಿನಿಮಾ ಫೆ.27ರಂದು ರಾಜ್ಯಾದ್ಯಂತ ಬಿಡುಗಡೆ

    February 22, 2026
    About Us
    About Us

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Email : skmedianews@gmail.com
    Phone : +91 95914 89084

    Most Popular

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    “ಬಿರ್ದ್ ದ ಕಂಬುಲ” ತುಳು ಹಾಗೂ “ವೀರಕಂಬಳ” ಕನ್ನಡ ಸಿನಿಮಾ ಫೆ.27ರಂದು ರಾಜ್ಯಾದ್ಯಂತ ಬಿಡುಗಡೆ

    February 22, 2026
    Our Picks

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Facebook X (Twitter) Instagram Pinterest
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.