Close Menu
SK Media NewsSK Media News
    What's Hot

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮೇ 22, 2010ರಂದು ನಡೆದ ಭೀಕರ ವಿಮಾನ ಅಪಘಾತದಲ್ಲಿ ಮಡಿದವರಿಗೆ ಮೇ 22ರಂದು ಶ್ರದ್ಧಾಂಜಲಿ
    ಅಂತಾರಾಷ್ಟ್ರೀಯ

    ಮೇ 22, 2010ರಂದು ನಡೆದ ಭೀಕರ ವಿಮಾನ ಅಪಘಾತದಲ್ಲಿ ಮಡಿದವರಿಗೆ ಮೇ 22ರಂದು ಶ್ರದ್ಧಾಂಜಲಿ

    May 20, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    (ಕಡತ ಚಿತ್ರ)

    ಮಂಗಳೂರು, ಮೇ.20 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010ರ ಮೇ 22ರ ಮುಂಜಾನೆ ಏರ್‌ ಇಂಡಿಯಾ ವಿಮಾನ ರನ್‌ವೇಯಿಂದ ಜಾರಿ ಕೆಳಕ್ಕೆ ಬಿದ್ದು ಸಂಭವಿಸಿದ ಮಹಾ ದುರಂತಕ್ಕೆ ಶುಕ್ರವಾರಕ್ಕೆ 16 ವರ್ಷ ಪೂರ್ಣವಾಗುತ್ತದೆ.

    ಮೇ 22ರ ಮುಂಜಾನೆ ಏರ್‌ ಇಂಡಿಯಾ ವಿಮಾನ ರನ್‌ವೇಯಿಂದ ಜಾರಿ ಕೆಳಕ್ಕೆ ಬಿದ್ದು ಸಂಭವಿಸಿದ ಮಹಾ ದುರಂತ ನಡೆದು ಹಲವು ವರ್ಷಗಳೇ ಕಳೆದರೂ ಕಹಿ ಘಟನೆ ಮಾತ್ರ ಎಲ್ಲರ ಮನದಲ್ಲಿ ಜೀವಂತವಾಗಿದೆ.

    ದುಬೈಯಿಂದ ಮರಳುತ್ತಿದ್ದ ವಿಮಾನ ಬಜ್ಪೆ ವಿಮಾನ ನಿಲ್ದಾಣದ ತೀರಾ ಸಮೀಪ ಇನ್ನೇನು ಇಳಿಬೇಕು ಅನ್ನುವಷ್ಟರಲ್ಲಿ ಮಹಾ ದುರಂತ ಸಂಭವಿಯೇ ಬಿಟ್ಟಿತ್ತು. ದೇಶವನ್ನೇ ಬೆಚ್ಚಿಬೀಳಿಸಿದ್ದ, ಈ ಘಟನೆ ಜಾಗತಿಕ ಮಟ್ಟದಲ್ಲಿ ಭಾರೀ ಸುದ್ದಿಗೆ ಕಾರಣವಾಯಿತು.

    ಬಜ್ಜೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತವಾದ ಹಿನ್ನಲೆಯಲ್ಲಿ, ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜರಗಿಸುತ್ತಾ ಬಂದಿದ್ದು, ವಿಮಾನ ಅಪಘಾತದಲ್ಲಿ ಮರಣ ಹೊಂದಿ ಗುರುತಿಸಲಾಗದ 12 ಮಂದಿಯ ಮೃತದೇಹಗಳನ್ನು ಸಮಾಧಿ ಮಾಡಿದ ಜಾಗದಲ್ಲಿ ವಿಮಾನ ಅಪಘಾತದಲ್ಲಿ ಮಡಿದ 158 ಜನರ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿರುತ್ತದೆ.

    ಪ್ರತೀ ವರ್ಷದಂತೆ ಈ ಬಾರಿಯೂ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಮೇ 22 ರಂದು ಬೆಳಿಗ್ಗೆ 10 ಗಂಟೆಗೆ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಸಾರ್ವಜನಿಕರ ಉಪಯೋಗಕ್ಕಾಗಿ ಸ್ನಾನಗೃಹ ಸಹಿತ 10 ಶೌಚಾಲಯಗಳನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್
    Next Article ದ.ಕ.ಜಿಲ್ಲೆ : ಜೂನ್ 1ರಿಂದ ಜುಲೈ 31ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    Related Posts

    ಅಂತಾರಾಷ್ಟ್ರೀಯ

    Thumbay to Launch UAE’s First-of-Its-Kind Academic Programs in Longevity Medicine in Partnership with Switzerland’s Geneva College of Longevity Science

    July 13, 2026
    ಕರಾವಳಿ

    ಗಾನ ಕೋಗಿಲೆ ಎಸ್.ಜಾನಕಿ ಹೃದಯಾಘಾತದಿಂದ ನಿಧನ 

    July 11, 2026
    ಕರ್ನಾಟಕ

    ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆ: ಉಪರಾಷ್ಟ್ರಪತಿ ಕಚೇರಿಯಲ್ಲಿ ಪ್ರಮಾಣವಚನ ಸ್ವೀಕಾರ

    June 29, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.