
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶ್ರೀ ಗುರು ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ, ಲೋಕಕಲ್ಯಾಣಾರ್ಥ ಶ್ರೀ ನಾರಾಯಣಗುರು ವೈದಿಕ ಸಮಿತಿ ಮಂಗಳೂರು ಸಹಕಾದಲ್ಲಿ ಲಕ್ಷ ತುಳಸಿ ಅರ್ಚನೆ ನೆರವೇರಿತು.
ಬೆಳಗ್ಗೆ ಗುರು ಪ್ರಾರ್ಥನೆ, ವಿಶ್ವಶಾಂತಿ ಹೋಮ, ಲಕ್ಷ ತುಳಸಿ ಅರ್ಚನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನೆರವೇರಿತು. ನೂರಾರು ಭಕ್ತರು ಲಕ್ಷ ತುಳಸಿ ಅರ್ಚನೆಯಲ್ಲಿ ತೊಡಗಿಸಿಕೊಂಡರು.
_Sathish Kapikad