Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಂಗಳೂರು, ಬೆಂಗಳೂರಿನ ವಿವಿಧ ಕಂಪನಿಗಳಲ್ಲಿ ಉದ್ಯೋಗಾವಕಾಶ: ಆಗಸ್ಟ್ 20ರಂದು ಮಂಗಳೂರಿನ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ
    ಕರಾವಳಿ

    ಮಂಗಳೂರು, ಬೆಂಗಳೂರಿನ ವಿವಿಧ ಕಂಪನಿಗಳಲ್ಲಿ ಉದ್ಯೋಗಾವಕಾಶ: ಆಗಸ್ಟ್ 20ರಂದು ಮಂಗಳೂರಿನ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ

    August 18, 2026Updated:August 19, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    (ಕಡತ ಚಿತ್ರ)

    ಮಂಗಳೂರು,ಆ.18(ಕ.ವಾ):- ಕಲ್ಚರಲ್ ಹೈವೇ, ಲೆಕ್ಸಾ ಲೈಟಿಂಗ್ ಟೆಕ್ನಲಾಜೀಸ್ ಪ್ರೈವೇಟ್ ಅಮಿಟೆಡ್ ಹಾಗೂ ಬ್ಲಿಂಕಿಟ್ ಕಂಪೆನಿಗಳ ವತಿಯಿಂದ ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಖಾಲಿ ಇರುವ ಎಚ್.ಆರ್ ಇಂಚಾರ್ಜ್, ಪ್ರೊಡಕ್ಷನ್ ಅಸಿಸ್ಟೆಂಟ್ ಸೂಪರ್‍ವೈಸರ್, ಪ್ರೊಡಕ್ಷನ್ ಹೆಲ್ಸ್, ಎಲೆಕ್ನಿಷಿಯನ್, ಎಆರ್‍ಸಿ ವೆಲ್ಡರ್ಸ್, ಆಫೀಸ್ ಅಸಿಸ್ಟೆಂಟ್, ವಿಎಂಸಿ/ಸಿಎನ್‍ಸಿ, ಸೂಪರ್‍ವೈಸರ್, ಅಸಿಸ್ಟೆಂಟ್ ಸ್ಟೋರ್ ಮ್ಯಾನೇಜರ್, ಫ್ರಂಟ್ ಆಫೀಸ್, ಫ್ರಂಟ್ ಡೆಸ್ಕ್, ಬಿಡಿಎಮ್, ಸೇಲ್ಸ್ ಎಕ್ಸಿಕ್ಯೂಟಿವ್, ಹೌಸ್ ಕೀಪಿಂಗ್, ಪಿಕ್ಕರ್, ಪ್ಯಾಕರ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಗಸ್ಟ್ 20 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ ಪಡೀಲ್ ಜಿಲ್ಲಾಡಳಿತ ಕೇಂದ್ರದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

    ಸಂದರ್ಶನದಲ್ಲಿ ಎಸ್.ಎಸ್.ಎಲ್.ಸಿ ಪಾಸ್/ಫೇಲ್, ಪಿ.ಯು.ಸಿ, ಯಾವುದೇ ಪದವಿ, ಡಿಪ್ಲೊಮಾ ಅಥವಾ ಐಟಿಐ(ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಿಷಿಯನ್) ವಿದ್ಯಾರ್ಹತೆ ಹೊಂದಿರುವ 18 ರಿಂದ 35 ವರ್ಷದ ಒಳಗಿನ ಪುರುಷ ಅಭ್ಯರ್ಥಿಗಳು ಮಾತ್ರ ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ಭಾಗವಹಿಸಬಹುದು.

    ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆ ತಿಳಿಸಿದೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಮುಲ್ಕಿ: ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭಾಭವನದ ಕಾಮಗಾರಿ ಪ್ರಗತಿ ಪರಿಶೀಲನೆ
    Next Article ಆಗಸ್ಟ್  21ರಂದು ಕೊಟ್ಟಾರ ಚೌಕಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ : ಕೂಡಲೇ ಸಂಪರ್ಕಿಸಿ

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.