
ಮಂಗಳೂರು/ ನವದೆಹಲಿ: ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ DKBA ನಿಯೋಗ ದೆಹಲಿಯಲ್ಲಿ ವರ್ಲ್ಡ್ ಚಾಂಪಿಯನ್ ಶಿಪ್ ನಡೆಯುತ್ತಿರುವ ಸಂದರ್ಭದಲ್ಲಿ ವರ್ಲ್ಡ್ ಬ್ಯಾಡ್ಮಿಂಟನ್ ಫೆಡರೇಷನ್ BWF ಅಧ್ಯಕ್ಷ ರಾದ ಖುಯಿಂಗ್ ಪಠಮಾ ಲೀಸ್ವಾದ್ತ್ರಕುಲ್ ರವರನ್ನು ಭೇಟಿಯಾದರು.
ಈ ಸಂದರ್ಭದಲ್ಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ BAI ಇದರ ಕಾರ್ಯದರ್ಶಿಯಾದ ಸಂಜಯ್ ಮಿಶ್ರಾ, ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಅಬಿದ್ ಅಲಿ, ಅಶೋಕ್ ಹೆಗ್ಡೆ, ಕಾರ್ಯದರ್ಶಿ ಸುಪ್ರೀತ್ ಆಳ್ವ ಉಪಸ್ಥಿತರಿದ್ದರು.
_Sathish Kapikad


